Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 13

ಅ. ಕೃ. 13:13-18

Help us?
Click on verse(s) to share them!
13ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
14ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
16ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
17“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
18ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,

Read ಅ. ಕೃ. 13ಅ. ಕೃ. 13
Compare ಅ. ಕೃ. 13:13-18ಅ. ಕೃ. 13:13-18