Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:14-19

Help us?
Click on verse(s) to share them!
14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
19“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:14-19ಅ. ಕೃ. 15:14-19