Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:27-30

Help us?
Click on verse(s) to share them!
27ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
29ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
30ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

Read ಅ. ಕೃ. 16ಅ. ಕೃ. 16
Compare ಅ. ಕೃ. 16:27-30ಅ. ಕೃ. 16:27-30