Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 23

ಅ. ಕೃ. 23:25-28

Help us?
Click on verse(s) to share them!
25ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;
26“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
28ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

Read ಅ. ಕೃ. 23ಅ. ಕೃ. 23
Compare ಅ. ಕೃ. 23:25-28ಅ. ಕೃ. 23:25-28