Text copied!
Bibles in Kannada

ಅ. ಕೃ. 7:11-14 in Kannada

Help us?

ಅ. ಕೃ. 7:11-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
12 ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
13 ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
14 ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
ಅ. ಕೃ. 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019