Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 13

ಜ್ಞಾನೋ 13:6-8

Help us?
Click on verse(s) to share them!
6ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
7ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
8ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

Read ಜ್ಞಾನೋ 13ಜ್ಞಾನೋ 13
Compare ಜ್ಞಾನೋ 13:6-8ಜ್ಞಾನೋ 13:6-8