Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 14

ಜ್ಞಾನೋ 14:27-32

Help us?
Click on verse(s) to share them!
27ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
28ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
32ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

Read ಜ್ಞಾನೋ 14ಜ್ಞಾನೋ 14
Compare ಜ್ಞಾನೋ 14:27-32ಜ್ಞಾನೋ 14:27-32