Text copied!
Bibles in Kannada

ನ್ಯಾಯ 11:11-12 in Kannada

Help us?

ನ್ಯಾಯ 11:11-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
12 ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
ನ್ಯಾಯ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019