23ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.